ಕೊರೊನಾ ವಾರಿಯರ್ಸ್‌ಗೆ ವ್ಯಾಪರೈಸರ್ ಕೊಡುಗೆ

ಕೊರೊನಾ ವಾರಿಯರ್ಸ್‌ಗೆ ವ್ಯಾಪರೈಸರ್ ಕೊಡುಗೆ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿಯ ನ್ಯಾಯವಾದಿ ಮತ್ತು ನೋಟರಿ ಪಬ್ಲಿಕ್ ಶಶಿಕಿರಣ್ ಜೈನ್ ಜೂನ್ 5ರಂದು ಕಲ್ಮಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು,ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ವ್ಯಾಪರೈಸರ್ ಕೊಡುಗೆಯಾಗಿ ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

Latest News

Related Posts