ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ನಟರಾಜ್ ಅಳದಂಗಡಿ ಅರಮನೆಗೆ ಭೇಟಿ

ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ನಟರಾಜ್ ಅಳದಂಗಡಿ ಅರಮನೆಗೆ ಭೇಟಿ
Facebook
Twitter
LinkedIn
WhatsApp

ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್‌ ರಾದ ಶ್ರೀ ಕೆ ಎಮ್ ನಟರಾಜ್ ಅಕ್ಟೋಬರ್ 3ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು ಈ ಸಂಧರ್ಭದಲ್ಲಿ ಅಳದಂಗಡಿ ಅರಮನೆಯ ಡಾ| ಪದ್ಮ ಪ್ರಸಾದ್ ಅಜಿಲ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಬೆಳ್ತಂಗಡಿಯ ನ್ಯಾಯವಾದಿ ಅಜಿತ್ ನಾವರ, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ ಮತ್ತಿತರರು ಹಾಜರಿದ್ದು; ಭಾರತ ಸರಕಾರದ ಅಡಿಷನಲ್ ಸಾಲಿಸಿಟ್ ಜನರಲ್ ಕೆ. ಎಮ್. ನಟರಾಜ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದರು

Latest 5

Related Posts