ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ರಾದ ಶ್ರೀ ಕೆ ಎಮ್ ನಟರಾಜ್ ಅಕ್ಟೋಬರ್ 3ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು ಈ ಸಂಧರ್ಭದಲ್ಲಿ ಅಳದಂಗಡಿ ಅರಮನೆಯ ಡಾ| ಪದ್ಮ ಪ್ರಸಾದ್ ಅಜಿಲ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಬೆಳ್ತಂಗಡಿಯ ನ್ಯಾಯವಾದಿ ಅಜಿತ್ ನಾವರ, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ ಮತ್ತಿತರರು ಹಾಜರಿದ್ದು; ಭಾರತ ಸರಕಾರದ ಅಡಿಷನಲ್ ಸಾಲಿಸಿಟ್ ಜನರಲ್ ಕೆ. ಎಮ್. ನಟರಾಜ್ರನ್ನು ಆತ್ಮೀಯವಾಗಿ ಸ್ವಾಗತಿಸಿದರು






