ಧರ್ಮಸ್ಥಳದಲ್ಲಿ ಪುತ್ತೂರಿನ ‘ಗಾನಸಿರಿ’ ಕಲಾವಿದರಿಂದ ಸಂಗೀತ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪುತ್ತೂರಿನ ‘ಗಾನಸಿರಿ’ ಕಲಾವಿದರಿಂದ ಸಂಗೀತ ಕಾರ್ಯಕ್ರಮ
Facebook
Twitter
LinkedIn
WhatsApp

ಬೆಳ್ತಂಗಡಿ: ನವರಾತ್ರಿ ಶಭಾವಸರದಲ್ಲಿ ಆಕ್ಟೋಬರ್ 4ರಂದು ರಾತ್ರಿ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಪುತ್ತೂರಿನ ಗಾನಸಿರಿ ಕಲಾಕೇಂದ್ರದ ಡಾ. ಕಿರಣ್‌ಕುಮಾರ್ ಮತ್ತು ಬಳಗದವರು ಸಂಗೀತ ಕಾರ್ಯಕ್ರಮ ನೀಡಿದರು.ಶ್ರೀಲಕ್ಷೀ ಎಸ್., ಸೃಜನ ಪೂಜಾರಿ, ಮನಸ್ವಿ, ಅಚಿಂತ್ಯ ಸಹಕಲಾವಿದರಾಗಿ ಸಹಕರಿಸಿದರು.ತಬಲ ವಾದಕರಾಗಿ ಸುದರ್ಶನ ಆಚಾರ್ಯ, ಹಾರ್ಮೋನಿಯಂ ವಾದಕರಾಗಿ ದಿವ್ಯಾನಿಧಿ ರೈ ಸಹಕರಿಸಿದರು.

Latest 5

Related Posts