ಆತ್ಮಾನಂದ ಸರಸ್ವತಿ ಗುರುಮಂದಿರದ ಸ್ವಾಮೀಜಿ ಭೇಟಿ

ಆತ್ಮಾನಂದ ಸರಸ್ವತಿ ಗುರುಮಂದಿರದ ಸ್ವಾಮೀಜಿ ಭೇಟಿ
Facebook
Twitter
LinkedIn
WhatsApp

ಬೆಳ್ತಂಗಡಿ: ರಾಜಸ್ಥಾನದ ಜಾಲೋರಿನ ಆತ್ಮಾನಂದ ಸರಸ್ವತಿ ಗುರುಮಂದಿರದ ಪೂಜ್ಯ ಶ್ರೀ ದಂಡಿಸ್ವಾಮಿ ದೇವಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

Latest 5

Related Posts