ಸಿಡಿಲು ಬಡಿದು ಅಕೇಶಿಯಾ ಮರ ಛಿದ್ರ

ಸಿಡಿಲು ಬಡಿದು ಅಕೇಶಿಯಾ ಮರ ಛಿದ್ರ
Facebook
Twitter
LinkedIn
WhatsApp

ಬೆಳಾಲು: ಬೆಳಾಲು ಗ್ರಾಮದ ಮಾಯಾ ಕ್ರಾಸ್ ಬಳಿ ಅಪ್ಪಳಿಸಿದ ಸಿಡಿಲಿಗೆ ಅಕೇಶಿಯಾ ಮರವೇ ಛಿದ್ರಗೊಂಡಿದೆ. ಸುದೈವವಶಾತ್ ಈ ರಣಭೀಕರ ಸಿಡಿಲು ಜನಸಂಚಾರವಿರುವಲ್ಲಿ ಅಥವಾ ತೋಟ, ಗದ್ದೆಗಳಿಗೆ ಅಥವಾ ಯಾರದ್ಧೇ ಮನೆಗೆ ಅಪ್ಪಳಿಸದಿರುವುದು, ಇಂತಹ ಅಪಾಯಗಳಿಂದ ಪಾರಾಗಲು ಪರಿಸರದಲ್ಲಿ ಮರಗಳನ್ನು ಬೆಳೆಸಿ ಉಳಿಸಬೇಕೆಂಬ ವಾದಕ್ಕೆ ಪುಷ್ಠಿ ನೀಡಿದೆ.

Latest News

Related Posts