ಸ್ವರ್ಗೀಯ ಶ್ರವಣಬೆಳಗೊಳಶ್ರೀಗಳಿಗೆ ವಿನಯಾಂಜಲಿ

ಸ್ವರ್ಗೀಯ ಶ್ರವಣಬೆಳಗೊಳಶ್ರೀಗಳಿಗೆ ವಿನಯಾಂಜಲಿ
Facebook
Twitter
LinkedIn
WhatsApp

ಬೆಳ್ತಂಗಡಿ: ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಮಾರ್ಚ್ 29ರಂದು ಸ್ವರ್ಗೀಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಯಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು, ವಿಜಯಕುಮಾರ್ ಹಣೆರಾಜ ಜೈನ್, ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ, ಡಾ. ಜಯ ಕೀರ್ತಿ ಜೈನ್, ಜಿನರಾಜ ಪೂವಣಿ, ಅತಿಶಯ ಜೈನ್, ಅರಹಂತ ಇಂದ್ರ, ಪದ್ಮಲತಾ, ನಾಗಕನ್ನಿಕ, ಜಯಶ್ರೀ, ಸುರಭಿ ಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Latest 5

Related Posts