ಎಸ್‌ಎಸ್‌ಎಲ್‌ಸಿ ಸಾಧಕನಿಗೆ ಸಮ್ಮಾನ

ಎಸ್‌ಎಸ್‌ಎಲ್‌ಸಿ ಸಾಧಕನಿಗೆ ಸಮ್ಮಾನ
Facebook
Twitter
LinkedIn
WhatsApp

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624ಅಂಕಗಳನ್ನು ಗಳಿಸಿ ರಾಜ್ಯಕ್ಕೇ ದ್ವಿತೀಯ ಸ್ಥಾನಿಯಾದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿ.ಕೆ. ಚಿನ್ಮಯ್‌ರನ್ನು ಅವರ ನಿವಾಸದಲ್ಲಿ ಬೆಳ್ತಂಗಡಿಯ ಮುಳಿಯ ಜ್ಯುವೆಲರ್ಸ್ ವತಿಯಿಂದ ಅಭಿನಂದಿಸಿ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಚಿನ್ಮಯ್‌ನ ತಂದೆ ಗಣೇಶ ರಾಮಚಂದ್ರ ಭಟ್, ತಾಯಿ ಮಾಲಿನಿ ಹೆಗಡೆ, ಮುಳಿಯ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest 5

Related Posts