ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ಭೇಟಿ.

ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ಭೇಟಿ.
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಪ್ರಥಮ ಬಿ.ಎ. ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಕ್ಷೇತ್ರ ಅಧ್ಯಯನದ ಭಾಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಕೃತಿ ಮತ್ತು ಸಂಶೋಧನ ಪ್ರತಿಷ್ಠಾನಕ್ಕೆ ಇತ್ತೀಚೆಗೆ ಭೇಟಿ ನೀಡಿದರು. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Latest News

Related Posts