ಎಸ್‌ಎಸ್‌ಎಲ್‌ಸಿ ಸಾಧಕಿ ತನುಶ್ರೀಗೆ ಅಭಿನಂದನೆ

ಎಸ್‌ಎಸ್‌ಎಲ್‌ಸಿ   ಸಾಧಕಿ ತನುಶ್ರೀಗೆ   ಅಭಿನಂದನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ತನುಶ್ರೀ ಅವರನ್ನು ಶಾಸಕ ಹರೀಶ್ ಪೂಂಜ ವಿದ್ಯಾರ್ಥಿನಿಯ ಮನೆಗೆ ತೆರಳಿ ಅಭಿನಂದಿಸಿ ಸಮ್ಮಾನಿಸಿದರು. ಈ‌ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ, ಕಲ್ಮಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಗ್ರಾಮದ ಪ್ರಮುಖರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, ಧರ್ಣಪ್ಪ, ಬಿಜೆಪಿ ಬೂತ್ ಅಧ್ಯಕ್ಷರಾದ ಸುಧೀರ್ ಅಂಕೋಣಿಮಾರ್, ಸಾಧಕಿ ವಿದ್ಯಾರ್ಥಿನಿ ತನುಶ್ರೀ ಪೋಷಕರು ಉಪಸ್ಥಿತರಿದ್ದರು.

Latest 5

Related Posts