ಸಂಗೀತ ಕಾರ್ಯಕ್ರಮ

ಸಂಗೀತ ಕಾರ್ಯಕ್ರಮ
Facebook
Twitter
LinkedIn
WhatsApp

ಬೆಳ್ತಂಗಡಿ: ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಕ್ಟೋಬರ್ 11ರಂದು ಬೆಂಗಳೂರಿನ ಡಾ. ಅರ್ಚನಾ ಕುಲಕರ್ಣಿ, ಸಿದ್ಧಯ್ಯ, ಹಾಗೂ ಗುಂಡಪ್ಪ ಸಂಗೀತ ಕಾರ್ಯಕ್ರಮ ನೀಡಿದರು.ಕೀಬೋರ್ಡ್ ವಾದಕರಾಗಿ ವೆಂಕಟೇಶ್, ರಿದಂಪ್ಯಾಡ್ ವಾದಕರಾಗಿ ಪ್ರಸಾದ್, ತಬಲಾ ವಾದಕರಾಗಿ ಕ್ಷೀರಲಿಂಗ ಹಾಗೂ ತಾಳದಲ್ಲಿ ಸೂರ್ಯನಾರಾಯಣ ಸಹಕರಿಸಿದರು.

Latest News

Related Posts