ಬೆಳ್ತಂಗಡಿ: ನವರಾತ್ರಿ ಸಂದರ್ಭದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ಟೋಬರ್ 11ರ ರಾತ್ರಿ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮುತ್ತೈದೆಯರಿಗೆ ದೇವಸ್ಥಾನದಲ್ಲಿ 3,026 ಸೀರೆಗಳನ್ನು ಪ್ರಸಾದ ರೂಪವಾಗಿ ವಿತರಿಸಿದರು.

ಬೆಳ್ತಂಗಡಿ: ನವರಾತ್ರಿ ಸಂದರ್ಭದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ಟೋಬರ್ 11ರ ರಾತ್ರಿ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮುತ್ತೈದೆಯರಿಗೆ ದೇವಸ್ಥಾನದಲ್ಲಿ 3,026 ಸೀರೆಗಳನ್ನು ಪ್ರಸಾದ ರೂಪವಾಗಿ ವಿತರಿಸಿದರು.