ಧರ್ಮಸ್ಥಳದಲ್ಲಿ ಆದ್ಯಾತ್ಮಿಕ ಮತ್ತು ಧಾರ್ಮಿಕ ಸಂಸ್ಕಾರದ ಪ್ರೇರಣೆ-ಚಾರುಕೀರ್ತಿಶ್ರೀಗಳು

ಬೆಳ್ತಂಗಡಿ: ಕಳೆದ ಎಂಟು ಶತಮಾನಗಳಿಂದ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿ ದಾನದೊಂದಿಗೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಹಾಗೂ ಸಾಮಾಜಿಕ ಸಾಮರಸ್ಯದ ಶ್ರದ್ಧಾಕೇಂದ್ರವಾಗಿ ಬೆಳೆಯುತ್ತಿರುವ, ಬೆಳಗುತ್ತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವು ಭಕ್ತರಿಗೆ ಕಲಿಯುಗದ ಕಲ್ಪವೃಕ್ಷವಾಗಿದೆ. ಇಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿ, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಬಾಹುಬಲಿ ಬೆಟ್ಟ, ಅಣ್ಣಪ್ಪಬೆಟ್ಟ, ಪ್ರಶಾಂತ ಪ್ರಾಕೃತಿಕ ಪರಿಸರ, ಪವಿತ್ರ ಪುಣ್ಯನದಿ ನೇತ್ರಾವತಿ ಎಲ್ಲವುಗಳ ದರುಶನ ಮಾಡಿದಾಗ ನಮ್ಮ ಮಾನಸಿಕ ದುಃಖ, ದುಮ್ಮಾನಗಳೆಲ್ಲ ದೂರವಾಗಿ ಶಾಂತಿ, ನೆಮ್ಮದಿ ಸಿಗುತ್ತದೆ. ಧರ್ಮಸ್ಥಳವು ಧಾರ್ಮಿಕ […]

ಕನ್ಯಾಡಿ ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

ಬೆಳ್ತಂಗಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್‌ನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಬ್ರಹ್ಮಾನಂದ ಸರಸ್ವತಿ ಶ್ರೀಗಳು ಕನ್ಯಾಡಿಯ ಸರಕಾರಿ ಶಾಲೆಗೆ ಹಸ್ತಾಂತರ ಮಾಡಿ ಸ್ಮಾರ್ಟ್ ಕ್ಲಾಸ್‌ನ ಸದುಪಯೋಗವನ್ನು ಚೆನ್ನಾಗಿ ಪಡೆದು ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗಲಿ ಎಂದು ಆಶೀರ್ವದಿಸಿದರು. ಈ […]

ಸಾರ್ವಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಉಜಿರೆಯ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಅಕ್ಟೋಬರ್ 9 ರಿಂದ 12ರವರೆಗೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಲಿರುವ 44ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಸಮಿತಿ ಗೌರವಾಧ್ಯಕ್ಷ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ಣಾಯರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ; ಉಜಿರೆಯ ಶ್ರೀ ಶಾರದೋತ್ಸವಕ್ಕೆ ಭವ್ಯ ಇತಿಹಾಸವಿದೆ. ಹಿರಿಯರು ಆರಂಭಿಸಿದ ಶ್ರೀ […]

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ವಿಧಾನ

ಬೆಳ್ತಂಗಡಿ: ನಾರಾವಿ ಗ್ರಾಮದಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಹದಿಮೂರನೆ ವರ್ಷದ ಅನಂತನೋಂಪಿ ಆರಾಧನಾ ವಿಧಾನದ ಪ್ರಥಮ ದಿನದ ಪೂಜೆಯು ಸೆಪ್ಟೆಂಬರ್ 16ರಂದು ನಡೆಯಿತು.12ಮಂದಿ ಶ್ರಾವಕರು ಹಾಗೂ 8ಮಂದಿ ಶ್ರಾವಕಿಯರು ಸೇರಿದಂತೆ ಒಟ್ಟು 20 ಮಂದಿ ನೋಂಪಿಯ ವ್ರತಧಾರಿಗಳಾಗಿ ಶ್ರದ್ಧಾ-ಭಕ್ತಿಯಿಂದ ಭಾಗವಹಿಸಿದರು.ಅಳದಂಗಡಿಯ ಪದ್ಮಪ್ರಭಾ ಇಂದ್ರ ಮತ್ತು ನಾರಾವಿ ಹರ್ಷೇಂದ್ರ ಇಂದ್ರ ಅವರ ಸಹಕಾರದೊಂದಿಗೆ ನೋಂಪಿ ಆರಾಧನಾ ವಿಧಾನ ನಡೆಯಿತು.ಮೂರು ದಿನಗಳಲ್ಲಿ ಅನಂತ ನೋಂಪಿ ನಡೆಯಲಿದ್ದು ಸೆಪ್ಟೆಂಬರ್ 18ರಂದು ಸಮಾಪನಗೊಂಡಿತು.ಮಧ್ಯಾಹ್ನ 12ಗಂಟೆಗೆ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ […]

ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಎರಡು ತಿಂಗಳ ಕಾಲ ನಡೆದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಸೆಪ್ಟೆಂಬರ್ 16ರಂದು ಮುಕ್ತಾಯಗೊಂಡಿತು.ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6 ರಿಂದ ರಾತ್ರಿ ಗಂಟೆ 8ರವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿ ಪುಣ್ಯಸಂಚಯ ಮಾಡಿಕೊಂಡರು.ಎರಡು ತಿಂಗಳು ನಡೆದ ಪುರಾಣ ವಾಚನದಲ್ಲಿ 14 ಮಂದಿ ಹಾಗೂ ಪ್ರವಚನದಲ್ಲಿ 20 ಮಂದಿ ವಿದ್ವಾಂಸರು ಭಾಗವಹಿಸಿದ್ದರು.ಸೆಪ್ಟೆಂಬರ್ 16ರಂದು ಸುಪ್ರೀತಾ ಕೋರ್ನಾಯ ವಾಚನ ಮಾಡಿದರೆ ಅಶೋಕ […]

ಗುರುವಾಯನಕೆರೆ ಸೊಸೈಟಿಯ  ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24 ನೇ ಸಾಲಿನ ಮಹಾಸಭೆಯು  ಸೆಪ್ಟೆಂಬರ್ 14ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು.ಸಂಘದ ಅಧ್ಯಕ್ಷರಾದ, ಮುಗುಳಿ ನಾರಾಯಣ ರಾವ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ; ಸಂಘವು 2023-24ರ ಸಾಲಿನಲ್ಲಿ ರೂಪಾಯಿ 129 ಕೋಟಿ ವ್ಯವಹಾರ ನಡೆಸಿ, ರೂಪಾಯಿ 64,30,585 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ 11% ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು.2024ರ ಮೇ ತಿಂಗಳ ಸಿ.ಎ. ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂಘದ ಸದಸ್ಯರ ಮಕ್ಕಳಾದ ಸುಕನ್ಯಾ ವಿ. […]

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ವಠಾರದ ಪಂಚಾಯತು ಸಭಾಭವನದಲ್ಲಿ ಸೆಪ್ಟೆಂಬರ್ 5ರಂದು ನಡೆಯಿತು. ಸಂಘದ ಅಧ್ಯಕ್ಷ ಪ್ರವೀಣ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ; ಸಂಘದ ಮಹಾಸಭೆ ಎಂದರೆ ಹಬ್ಬ. ವರ್ಷದ ನಿರಂತರ ಹಾದಿಯಲ್ಲಿ ಗ್ರಾಹಕರಿಗೆ ಸ್ಪಂದನ ನೀಡುತ್ತಿದೆ. ಉತ್ತಮ ಸಲಹೆ ಸೂಚನೆಗಳು ಸಂಘದ ಏಳಿಗೆಗೆ ಪುಷ್ಠಿ ನೀಡಿದಂತೆ ಆಗುತ್ತದೆ ಎಂದರಲ್ಲದೇ, ಸದಸ್ಯರಿಗೆ 11% ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು.ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಅನಂತ […]

ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸೊಸೈಟಿಯ ಬೆಳುವಾಯಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ ಶಿಬಿರ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಬೆಳುವಾಯಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ನ ವತಿಯಿಂದ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಬೆಳುವಾಯಿ, ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಅಂಗಡಿ ಮನೆ ಕಮಲಮ್ಮ ಕಾಂಪ್ಲೆಕ್ಸ್ ಹೋಮಲ್ಕೆ ಬೆಳುವಾಯಿ ಇವರ ಸಂಯುಕ್ತ ಸಹಯೋಗದಲ್ಲಿ ಸೆಪ್ಟೆಂಬರ್ 16ರಂದು ಅಂಗಡಿ ಮನೆ ಕಮಲಮ್ಮ ಕಾಂಪ್ಲೆಕ್ಸ್ ಹೋಮಲ್ಕೆ ಬೆಳುವಾಯಿಯಲ್ಲಿ ಉಚಿತ ವೈದ್ಯಕೀಯ ಶಿಬಿರವು […]

ಪೆರಾಡಿ ಸೊಸೈಟಿ ಮಹಾಸಭೆ -99 ಲಕ್ಷ ರೂ. ಲಾಭ, 21% ಡಿವಿಡೆಂಡ್

ಬೆಳ್ತಂಗಡಿ: ನಮ್ಮ ಸಂಘವು 2023-24ನೇ ಸಾಲಿನಲ್ಲಿ ಒಟ್ಟು 358 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿ, 99 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಆಡಳಿತ ಮಂಡಳಿಯ ತೀರ್ಮಾನದಂತೆ ಸದಸ್ಯರಿಗೆ 21% ಡಿವಿಡೆಂಡ್ ನೀಡಲಾಗುವುದು ಎಂದು ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಹೇಳಿದರು.ಅವರು ಸೆಪ್ಟೆಂಬರ್ 15ರಂದು ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿಯ ವಠಾರದಲ್ಲಿ ನಡೆದ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಧೇಶಿಸಿ ಮಾತನಾಡುತ್ತಾ, […]

ಸೀತಾರಾಮ ಯೆಚೂರಿ ಅವರಿಗೆ ಶ್ರದ್ದಾಂಜಲಿ

ಬೆಳ್ತಂಗಡಿ: ಜಗತ್ತಿನ ಮಹಾನ್ ಮಾರ್ಕ್ಸ್‌ವಾದಿ ಚಿಂತಕ, ರಾಜಕೀಯ ತಜ್ಞ, ಭಾರತವನ್ನು ಸರಿಯಾಗಿ ಅರ್ಥ ಮಾಡಿಕೊಂಡ ಕಮ್ಯೂನಿಸ್ಟ್ ನೇತಾರ, ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ ಯೆಚೂರಿ ಅವರನ್ನು ಕಳಕೊಂಡದ್ದು ದೇಶದ ದುಡಿಯುವ ಜನತೆಗೆ, ಜಾತ್ಯಾತೀತತೆಗೆ, ಪ್ರಜಾಪ್ರಭುತ್ವ ದೇಶಕ್ಕೆ ತುಂಬಲಾರದ ನಷ್ಟ ಆಗಿದೆ ಎಂದು ಸಿಪಿಐಎಂ ನಾಯಕ ಬಿ.ಎಂ. ಭಟ್ ಹೇಳಿದರು. ಅವರು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ಕಾಮ್ರೇಡ್ ಸೀತಾರಾಮ ಯೆಚೂರಿ ಅವರ ಶ್ರದ್ದಾಂಜಲಿ ಕಾರ್ಯಕವ್ರಮವನ್ನು ಉದ್ದೇಶಿಸಿ ಮಾತಾಡುತ್ತಿದ್ದರು. ಕಾರ್ಮಿಕರ ಪರವಾದ ಧ್ವನಿಯಾಗಿದ್ದ ಯೆಚೂರಿ ಅವರು […]