ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ದೇವಸ್ಥಾನಗಳಿಗೆ ಅನುದಾನ ಮಂಜೂರು

Pಬೆಳ್ತಂಗಡಿಯ ಶಾಸಕರಾದಹರೀಶ್ ಪೂಂಜ ಅವರುತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರದಿಂದ ಮಹತ್ವದ ಅನುದಾನವನ್ನು ಒದಗಿಸಿದ್ದಾರೆ.ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂಪಾಯಿ 1ಕೋಟಿ,ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ರೂಪಾಯಿ 20ಲಕ್ಷ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ, ಉಜಿರೆಉ ಅಭಿವೃದ್ಧಿ ಕಾರ್ಯಕ್ಕೆ ರೂಪಾಯಿ 10 ಲಕ್ಷ,ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬ ರುಕುಮಾಯಿ ದೇವಸ್ಥಾನದ ಅಭಿವೃದ್ಧಿಗೆ ರೂಪಾಯಿ 5 ಲಕ್ಷ, ಶ್ರೀ ಅನಂತೇಶ್ವರ ದೇವಸ್ಥಾನ, ಬಳ್ಳಮಂಜದ ಅಭಿವೃದ್ಧಿಗೆ ರೂಪಾಯಿ 10 ಲಕ್ಷ, […]

ಎಪ್ರಿಲ್ 15, 16 ಮಡಂತ್ಯಾರಿನಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ: ಎಪ್ರಿಲ್ ತಿಂಗಳ 15 ಮತ್ತು 16ನೇ ತಾರೀಕಿನಂದು‌ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ತಿಳಿಸಿದರು.ಅವರು ಎಪ್ರಿಲ್ 13ರಂದು ಬೆಳ್ತಂಗಡಿಯ ಪ್ರೆಸ್‌ಕ್ಲಬ್‌ನಲ್ಲಿ‌ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯಾಟದ ಬಗ್ಗೆ ವಿವರಣೆ ನೀಡುತ್ತಿದ್ದರು. ಪಂದ್ಯಾಟಕ್ಕೆ ಈಗಾಗಲೇ ವಿದ್ಯಾರ್ಥಿಗಳ ವಿಭಾಗದಲ್ಲಿ ಹತ್ತು ತಂಡಗಳು ಮತ್ತು ವಿದ್ಯಾರ್ಥಿನಿಯರ ವಿಭಾಗದಲ್ಲಿ ಹತ್ತು ತಂಡಗಳು ನೋಂದಾವಣೆ ಮಾಡಿಕೊಂಡಿದೆ. ಪಂದ್ಯಾಟದಲ್ಲಿ ಗೆದ್ದ ವಿದ್ಯಾರ್ಥಿಗಳ ತಂಡಕ್ಕೆ […]

ಎಪ್ರಿಲ್ 15, 16 ಮಡಂತ್ಯಾರಿನಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ: ಎಪ್ರಿಲ್ ತಿಂಗಳ 15 ಮತ್ತು 16ನೇ ತಾರೀಕಿನಂದು‌ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ತಿಳಿಸಿದರು.ಅವರು ಎಪ್ರಿಲ್ 13ರಂದು ಬೆಳ್ತಂಗಡಿಯ ಪ್ರೆಸ್‌ಕ್ಲಬ್‌ನಲ್ಲಿ‌ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯಾಟದ ಬಗ್ಗೆ ವಿವರಣೆ ನೀಡುತ್ತಿದ್ದರು. ಪಂದ್ಯಾಟಕ್ಕೆ ಈಗಾಗಲೇ ವಿದ್ಯಾರ್ಥಿಗಳ ವಿಭಾಗದಲ್ಲಿ ಹತ್ತು ತಂಡಗಳು ಮತ್ತು ವಿದ್ಯಾರ್ಥಿನಿಯರ ವಿಭಾಗದಲ್ಲಿ ಹತ್ತು ತಂಡಗಳು ನೋಂದಾವಣೆ ಮಾಡಿಕೊಂಡಿದೆ. ಪಂದ್ಯಾಟದಲ್ಲಿ ಗೆದ್ದ ವಿದ್ಯಾರ್ಥಿಗಳ ತಂಡಕ್ಕೆ […]

ಅಕ್ರಮ ಕಸ ಎಸೆತ-ದಂಡ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಲಾಯ್ಲ ಗ್ರಾಮದ ಲಾಯ್ಲ ಟಿ. ಬಿ. ಕ್ರಾಸ್ ಎಂಬಲ್ಲಿ ಅಕ್ರಮವಾಗಿ ಕಸ ಎಸೆದ ಬಗ್ಗೆ ಮಾಹಿತಿ ಪಡೆದು, ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತಾ ಶೆಟ್ಟಿ ಗ್ರಾಮ ಪಂಚಾಯತ್ ಸಿಬ್ಬಂದಿಗಳೊಂದಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿವರ್ಗದವರೊಂದಿಗೆ ದಿಢೀರ್ ಸ್ಥಳಕ್ಕೆ ಬೇಟಿ ನೀಡಿ; ಅಕ್ರಮವಾಗಿ ಕಸ ಎಸೆದವರ ಮಾಹಿತಿ ಪಡೆದುಕೊಂಡು; ಕಸ ರಸ್ತೆ ಬದಿ ಎಸಗಿದವರಿಗೆ ತಕ್ಷಣ ದೂರವಾಣಿ ಕರೆಯ ಮೂಲಕ ಸ್ಥಳಕ್ಕೆ ಬರಲು ಹೇಳಿ ಸೂಕ್ತ […]

ಅಕ್ರಮ ಕಸ ಎಸೆತ-ದಂಡ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಲಾಯ್ಲ ಗ್ರಾಮದ ಲಾಯ್ಲ ಟಿ. ಬಿ. ಕ್ರಾಸ್ ಎಂಬಲ್ಲಿ ಅಕ್ರಮವಾಗಿ ಕಸ ಎಸೆದ ಬಗ್ಗೆ ಮಾಹಿತಿ ಪಡೆದು, ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತಾ ಶೆಟ್ಟಿ ಗ್ರಾಮ ಪಂಚಾಯತ್ ಸಿಬ್ಬಂದಿಗಳೊಂದಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿವರ್ಗದವರೊಂದಿಗೆ ದಿಢೀರ್ ಸ್ಥಳಕ್ಕೆ ಬೇಟಿ ನೀಡಿ; ಅಕ್ರಮವಾಗಿ ಕಸ ಎಸೆದವರ ಮಾಹಿತಿ ಪಡೆದುಕೊಂಡು; ಕಸ ರಸ್ತೆ ಬದಿ ಎಸಗಿದವರಿಗೆ ತಕ್ಷಣ ದೂರವಾಣಿ ಕರೆಯ ಮೂಲಕ ಸ್ಥಳಕ್ಕೆ ಬರಲು ಹೇಳಿ ಸೂಕ್ತ […]

ನಾವೂರಿನಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ನೇ ತಾರೀಕಿನಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಸಮಗ್ರ ಮಾಹಿತಿಯ ‘ಶೈಕ್ಷಣಿಕ ಮಾಹಿತಿ ಕಾರ್ಯಾಗಾರ’ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೋ. ಡಾ. ಪ್ರಕಾಶ್ ಪ್ರಭು ನೆರವೇರಿಸಿ ‘ಗ್ರಾಮೀಣ ಭಾಗದ […]

ನಾವೂರಿನಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ನೇ ತಾರೀಕಿನಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಸಮಗ್ರ ಮಾಹಿತಿಯ ‘ಶೈಕ್ಷಣಿಕ ಮಾಹಿತಿ ಕಾರ್ಯಾಗಾರ’ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೋ. ಡಾ. ಪ್ರಕಾಶ್ ಪ್ರಭು ನೆರವೇರಿಸಿ ‘ಗ್ರಾಮೀಣ ಭಾಗದ […]

ಬಿಜೆಪಿಯ ಸ್ಥಾಪನಾ ದಿನ

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06ರಂದು ಬೆಳ್ತಂಗಡಿಯ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದಿನದ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ.ಎಸ್. ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ವಿಧಾನ ಪರಿಷತ್ ಶಾಸಕರಾಗಿರುವ ಪ್ರತಾಪ್‌ಸಿಂಹ ನಾಯಕ್ ಉಪಸ್ಥಿತರಿದ್ದರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. r

ಉಜಿರೆಯಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ’ಎಸ್‌ಡಿಎಂ ಉದ್ಯೋಗಂ -2026′

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ಉಜಿರೆಯಲ್ಲಿ ಎಪ್ರಿಲ್ 6 ಮತ್ತು 7 ರಂದು ‘ಎಸ್‌ಡಿಎಂ ಉದ್ಯೋಗಂ 2026’ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅವರು ಕಾಲೇಜಿನಲ್ಲಿ ಎಪ್ರಿಲ್ 2ರಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.ಉದ್ಯೋಗ […]

ಎಪ್ರಿಲ್ 3 – 6: ವಿದ್ವತ್ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ‘ಪ್ರತಿಭಾನ್ವೇಷಣೆ ಪರೀಕ್ಷೆ–2026’

ಬೆಳ್ತಂಗಡಿ: ಎಸ್‌ಎಸ್‌ಎಲ್‌‌ಸಿ ಬಳಿಕ ಮುಂದೇನು ಎಂದು ವಿದ್ಯಾರ್ಥಿಗಳಲ್ಲಿ ಕಾಡುವ ಪ್ರಶ್ನೆಗೆ ಉತ್ತರ ಒದಗಿಸುವ ಸಲುವಾಗಿ; ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ‘ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ’ವನ್ನು ಏಪ್ರಿಲ್ 3 ರಿಂದ 6 ವರೆಗೆ ಹಮ್ಮಿಕೊಳ್ಳಲಾಗಿದೆ.ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ.ಪರೀಕ್ಷೆಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪ್ರತಿದಿನ ಬೆಳಗ್ಗೆ 10.30 […]