ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್‌ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.ಪ್ರವಣ್ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ವಾನ್ 542,ಸಾನಿಕಾ – 542ಆರುಲ್ ಡಿಸೋಜ 540,ಸಂದೀಪ್ ದುಲಾಜ್ 533,ನಿಶ್ಚಲ್ ಆರ್ ಸೊನ್ನಾದ್ 532,ಶಾಂತವ್ವ 535,ಗೌತಮ್ ಎಸ್.ಜಿ 519,ಉಲ್ಲಾಸ್ ಎಂ.ಬಿ 502,ಪ್ರತೀಕ್ಷಾ ಎಸ್ – 506ವಿಜಯ್ ಕುಮಾರ್ 508,ಕೃಪಾ ಸಾಂಚಿ ಮೌರ್ಯ 508,ಪ್ರೇಕ್ಷಾ ಕುಂದರ್ 519,ವಿನೀತ್ ಎಸ್ ಅಣ್ಣ 511,ಏರಲ್ ಸಮಿಯಾ ಡಿಸೋಜ 518,ನಿಧಿ […]

ಎಕ್ಸೆಲ್‌ನಲ್ಲಿ ದೃಷ್ಟಿ – 2025 ಓರಿಯಂಟೇಶನ್

ಬೆಳ್ತಂಗಡಿ: ಹಣದ ಹಿಂದೆ ಹೋದವರು ಗೆದ್ದಿಲ್ಲ. ಗುರಿಯ ಹಿಂದೆ ಹೋದವರು ಗೆದ್ದಿದ್ದಾರೆ; ಹಾಗೂ ಹಣವನ್ನೂ ಗಳಿಸಿದ್ದಾರೆ. ಹೀಗಾಗಿ ಅಚಲವಾದ ಗುರಿ ನಿಮ್ಮಲ್ಲಿದ್ದರೆ ಗೆಲುವನ್ನು ಸಾಧಿಸಬಹುದು. ಆಗ ತಾನಾಗಿಯೇ ಹಣ ಸಂಪಾದನೆ ಯಾಗುತ್ತದೆ ಎಂದು ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು. ಅವರು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ‘ದೃಷ್ಟಿ-2025’ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು […]

ಗೃಹ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿದ ಗೃಹ ಸಚಿವರಾದ ಡಾ| ಜಿ. ಪರಮೇಶ್ವರ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್‌ರವರು ಹಾಗೂ ಕಾಂಗ್ರೆಸ್ […]

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ

ಬೆಳ್ತಂಗಡಿ: ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ. ಹಾಗೂ ರೇವತಿ ದಂಪತಿಯ ಪುತ್ರಿ, ಪ್ರಸ್ತುತ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ‌ ಪಿಯುಸಿ ವಿದ್ಯಾರ್ಥಿನಿ ಸಂಜನ ಎಂ.ಡಿ. ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ. ಕರಾಟೆ, ಯಕ್ಷಗಾನ, ಭರತನಾಟ್ಯದಲ್ಲಿ ತೊಡಗಿಸಿಕೊಂಡಿರುವ ಈಕೆಗೆ ಸಾಮಾಜಿಕ ಕಳಕಳಿಯಿಂದ ಸಮಾಜ ಸೇವೆ ಮಾಡಬೇಕೆಂಬ ಹಂಬಲದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರಿಗೆ ಶೃಂಗಾರ್ ಮಾಸ್ಟರ್ ಕಟ್ ಅವರ ಮೂಲಕ ಯುವಶಕ್ತಿ ಸೇವಾಪಥ ಟ್ರಸ್ಟ್ ಅವರಿಗೆ ದಾನವಾಗಿ ನೀಡಿದ್ದಾರೆ. […]

ಎಕ್ಸೆಲ್‌ನ ವಿವೇಕ್ ಎನ್‌ಡಿಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್.ಎಸ್. ನೇಷನಲ್ ಡಿಫೆನ್ಸ್ ಅಕಾಡೆಮಿ ನಡೆಸುವ ಎನ್‌ಡಿಎ ಲಿಖಿತ ಪರೀಕ್ಷೆಯಗೆ ಹಾಜರಾದ ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್.ಎಸ್. ಒಬ್ಬನಾಗಿದ್ದಾನೆ. ಎಕ್ಸೆಲ್‌ ಕಾಲೇಜಿನಲ್ಲಿ ರಾಷ್ಟ್ರಸೇವೆ ಮಾಡಲು ಮತ್ತು ರಾಷ್ಟ್ರ ಸೇವಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್‌ಡಿಎ ಬ್ಯಾಚ್‌ನ […]

ಸಂತಾಪ ಸೂಚಕ ಸಭೆ

ಬೆಳ್ತಂಗಡಿ: ಎಪ್ರಿಲ್ 23ರಂದು ಗೇರುಕಟ್ಟೆಯ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ವಸಂತ ಮಜಲುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಎಪ್ರಿಲ್ 22ರಂದು ನಡೆದ ಪಾಕ್ ಪ್ರಾಯೋಜಿತ ಭಯೋತ್ಪಾದಕ ದಾಳಿಯಲ್ಲಿ ಹತರಾದ 26 ಪ್ರವಾಸಿಗರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು. ಈ ದುರ್ಘಟನೆಯನ್ನು ಉಗ್ರವಾಗಿ ಖಂಡಿಸಿರುವ ಆಡಳಿತ ಮಂಡಳಿ, ಉಗ್ರರಿಗೆ ತಕ್ಕ ಶಾಸ್ತಿ ಮಾಡಲು […]

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಬೆಳ್ತಂಗಡಿ: ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾರ್ಚ್ 29ರಂದು ಆಗಮಿಸಿದ್ದು; ದೇವರ ದರುಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ […]

ಶ್ರೀ ರಾಮಕ್ಷೇತ್ರದಲ್ಲಿ ರಾಮ ನಾಮ ತಾರಕ ಮಂತ್ರ ಸಪ್ತಾಹ ಹಾಗೂ ಜಾತ್ರೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್‌ನ ಶ್ರೀರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಮಾರ್ಚ್ 30ರಿಂದ ಎಪ್ರಿಲ್ 6ರವರೆಗೆ ನಡೆಯಲಿರುವ 65ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ ಹಾಗೂ ವಾರ್ಷಿಕ ಪ್ರತಿಷ್ಠಾ ಜಾತ್ರೋತ್ಸವಕ್ಕೆ ಮಾರ್ಚ್ 30ರಂದು ವೈದಿಕವಿಧಿ ವಿಧಾನ ಗಳೊಂದಿಗೆ ಜಗದ್ಗುರುಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆ ಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ರಾಮ ನಾಮ ತಾರಕ ಭಜನಾ […]

32ನೇ ವರ್ಷದ ವೇಣೂರು ಪೆರ್ಮುಡ ಕಂಬಳ ಉದ್ಘಾಟನೆ

ಬೆಳ್ತಂಗಡಿ: ಮಾರ್ಚ್ 30ರ ಯುಗಾದಿ ಸಡಗರಕ್ಕೆ ವಿಶೇಷ ಮೆರುಗನ್ನು ನೀಡಿದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಉದ್ಘಾಟಿಸಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಮ್ ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ ಕಾರ್ಯಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಬಂಗೇರ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ […]

ಆತ್ಮಾನಂದ ಸರಸ್ವತಿ ಗುರುಮಂದಿರದ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ರಾಜಸ್ಥಾನದ ಜಾಲೋರಿನ ಆತ್ಮಾನಂದ ಸರಸ್ವತಿ ಗುರುಮಂದಿರದ ಪೂಜ್ಯ ಶ್ರೀ ದಂಡಿಸ್ವಾಮಿ ದೇವಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.