ಲಯನ್ಸ್ ಕ್ಲಬ್ ಸುಲ್ಕೇರಿ ಅಸ್ತಿತ್ವಕ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಲ್ಕೇರಿಯಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ನೂತನ ಕ್ಲಬ್ ಆರಂಭಗೊಳ್ಳಲಿದೆ. ಸ್ಥಾಪಕ ಅಧ್ಯಕ್ಷರಾಗಿ ಸುಂದರ ಶೆಟ್ಟಿ, ಕಾರ್ಯದರ್ಶಿಯಾಗಿ ರವಿ ಶೆಟ್ಟಿ, ಕೋಶಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಾರಾವಿ ಶಾಖಾ ಪ್ರಬಂಧಕ ಸುಧೀರ್ ಎಸ್. ಪಿ. ಆಯ್ಕೆಗೊಂಡಿದ್ದಾರೆ. ಸ್ಥಾಪಕ ಆಡಳಿತ ಮಂಡಳಿಯಲ್ಲಿ ಉಪಾಧ್ಯಕ್ಷರುಗಳಾಗಿ ಸಂತೋಷ್ ಕುಮಾರ್ ಹೆಗ್ಡೆ, ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ, ಸುರೇಶ್ ಭಟ್, ದೀಪಕ್ ಶೆಟ್ಟಿ ಕೊಕ್ರಾಡಿ ಆಯ್ಕೆಯಾಗಿದ್ದಾರೆ. ದಯಾಕರ ರೈ ಜೊತೆ ಕಾರ್ಯದರ್ಶಿಯ ಜವಾಬ್ದಾರಿ […]

ಚಂದ್ರಮೋಹನ್ ರೈ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ತಾಲೂಕು, ಯುವ ಬಂಟರ ವಿಭಾಗ, ಬಂಟರ ಸಂಘ ಉಜಿರೆ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಗ್ರಾಮಲೆಕ್ಕಿಗ ಚಂದ್ರಮೋಹನ್ ರೈ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಜಿರೆ ಬೆಳಾಲು ರಸ್ತೆಯ ಅಜ್ಜರಕಲ್ಲು ಕ್ರೀಡಾಂಗಣದಲ್ಲಿ ಮಾರ್ಚ್ 20ರಂದು ನಡೆಯಿತು. ಬರೋಡಾ ತುಳು ಕೂಟದ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವಕರು ಒಟ್ಟಾಗಿ ಸೇರಿಕೊಂಡು ನಡೆಸುತ್ತಿರುವ ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು […]

ಬಸ್-ಬೈಕ್ ಢಿಕ್ಕಿ; ಬೈಕ್ ಸವಾರರಿಬ್ಬರ ಸಾವು

ಬೆಳ್ತಂಗಡಿ: ಗರ್ಡಾಡಿ ಸಮೀಪದ‌ ನಂದಿಬೆಟ್ಟ ಸಮೀಪ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರಿಬ್ಬರೂ ಸಾವನ್ನಪ್ಪಿದ ಘಟನೆ ಮಾರ್ಚ್ 18ರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿಯವರು ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆ ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ವೇಣೂರಿನಿಂದ ಗುರುವಾಯನಕೆರೆ ಕಡೆ ಬರುತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದೆನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಸವಾರರಿಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊರ್ವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು […]

ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗುರುವಾಯನಕೆರೆ ನಾಗರಿಕರು;ನಿರ್ಲಜ್ಜ ತಾಲೂಕು ಆಡಳಿತದಿಂದ ನಿರ್ಲಕ್ಷ್ಯ ಧೋರಣೆ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಐತಿಹಾಸಿಕ ಕೆರೆಗೆ ಕಿಡಿಗೇಡಿಗಳು ವಿಷ ಬೆರೆಸಿಯೋ ಅಥವಾ ಸ್ಥಾಪಿತ ಹಿತಾಸಕ್ತ ಪ್ರಭಾವಿಗಳು ಹರಿಸಿದ ಮಲಿನ ನೀರಿನಿಂದಲೋ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳ ಮಾರಣ ಹೋಮವಾಗಿರುವ ವಿಚಾರ ಮಾರ್ಚ್ 13ರಂದು ಬೆಳಕಿಗೆ ಬಂದಿದೆ. ಮೀನುಗಳ ಮಾರಣ ಹೋಮ ನಡೆದು ದಿನಗಳೆರಡು ಕಳೆದರೂ ನಿರ್ಲಜ್ಜ ತಾಲೂಕು ಆಡಳಿತ ಸತ್ತ ಮೀನುಗಳ ವಿಲೇವಾರಿಗೆ ಯಾವೊಂದು ಕ್ರಮಕ್ಕೂ ಮುಂದಾಗದೇ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಗುರುವಾಯನಕೆರೆ ಪರಿಸರದಲ್ಲಿ ಸತ್ತ ಮೀನುಗಳಿಂದ ಹರಡುವ ದುರ್ನಾತ ಬೀರುತ್ತಿದ್ದು, ನಾಗರಿಕರಲ್ಲಿ ಸಾಂಕ್ರಾಮಿಕ ರೋಗದ ಭೀತಿ […]

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ವಿದ್ಯಾರ್ಥಿ ಬದುಕು ಸಾಧನೆಗೆ ಮೆಟ್ಟಿಲು. ಆ ಸಂದರ್ಭ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು ಚೆನ್ನಾಗಿ ಬಳಸಿಕೊಂಡು ಸಾಧಕರಾಗಬೇಕು. ಪಠ್ಯ ಚಟುಟಿಕೆಗಳ ಜೊತೆ ಜೊತೆಯಲ್ಲಿ ಕ್ರೀಡೆಯಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.ಅವರು ಮಾರ್ಚ್ 5ರಂದು ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ ದೈಹಿಕ […]

ಮಿಶ್ರ ಬೆಳೆಯಿಂದ ಕೃಷಿಕರು ಹೆಚ್ಚಿನ ಲಾಭಗಳಿಸಬೇಕು-ಪೂಂಜಾ

ಬೆಳ್ತಂಗಡಿ: ಪ್ರಸ್ತುತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರಿಗೆ ಉತ್ತಮ ಧಾರಣೆ ಬರುತ್ತಿದ್ದು; ಇದರಿಂದ ರೈತರ ಆರ್ಥಿಕ ಶಕ್ತಿ ಹೆಚ್ಚಾಗುತ್ತಿದೆ. ಅದೇ ರೀತಿಯಲ್ಲಿ ಭವಿಷ್ಯವನ್ನು ದೃಷ್ಠಿಯನ್ನಿಟ್ಟುಕೊಂಡು ವಾತಾವರಣದ ಸ್ಥಿತಿಗೆ ಅನುಗುಣವಾಗಿ ಸಮ್ಮಿಶ್ರ ಬೆಳೆಯತ್ತ ರೈತರು ಮುಂದಾಗಬೇಕು ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.ಅವರು ಮಾರ್ಚ್ 5ರಂದು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಗುರುವಾಯನಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಸುಳ್ಯ ಎಳನೀರು ಪ್ರದೇಶದಲ್ಲಿ ಅಡಿಕೆಗೆ ಹಳದಿ ರೋಗ […]

‘ಹಿಜಾಬ್’ ಮಧ್ಯಂತರ ತೀರ್ಪು ದುರ್ವ್ಯಾಖ್ಯಾನ ವಿರೋಧಿಸಿ ಫೆ 23 ರಂದು ಎಸ್ಸೆಸ್ಸೆಫ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ

ಬೆಳ್ತಂಗಡಿ; ಇತ್ತೀಚೆಗೆ ಕರಾವಳಿಯಲ್ಲಿ ಹುಟ್ಟಿಕೊಂಡ ಹಿಜಾಬ್ ಪ್ರಕರಣ ತೀವ್ರಸ್ವರೂಪದ ವಿವಾದವಾಗಿ ಮಾರ್ಪಟ್ಟು ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದೆ. ಪರೀಕ್ಷೆಗಳಿಗೆ ದಿನ ಎಣಿಸುತ್ತಿರುವ ಸಂದರ್ಭದಲ್ಲಿ ಇಂತಹ ವಿವಾದಗಳು ವಿದ್ಯಾಭ್ಯಾಸಕ್ಕೆ ಕಂಟಕವಾಗಿದ್ದು, ಪ್ರಜಾಸತ್ತಾತ್ಮಕ ದಾರಿಯಲ್ಲಿ ಇದಕ್ಕೆ ಕೊನೆ ಹಾಡಬೇಕಾಗಿದೆ . ಈ ನಡುವೆ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪನ್ನು ದುರ್ವಾಖ್ಯಾನಗೊಳಿಸಿ ಶಿರವಸ್ತ್ರ ಧರಿಸಿದ ವಿದ್ಯಾರ್ಥಿನಿಯರಿಗೆ ಶಿಕ್ಷಣವನ್ನು ನಿರಾಕರಿಸುವ ಪ್ರವೃತ್ತಿ ಕೆಲವು ಸಂಸ್ಥೆಗಳಲ್ಲಿ ಕಂಡುಬಂದಿದ್ದು ಇದು ಅತ್ಯಂತ ಖಂಡನಾರ್ಹ. ಇದರ ವಿರುದ್ಧ ಎಸ್ಸೆಸ್ಸೆಫ್ ಈಸ್ಟ್ ಜಿಲ್ಲೆ ವತಿಯಿಂದ ಮಂಗಳೂರಿನಲ್ಲಿ […]

ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಭಾಭಿಷೇಕ ಮಹೋತ್ಸವ ಧಾರ್ಮಿಕ ಚಿಂತನೆ ಬಲಗೊಳ್ಳಲಿ: ಪೂಂಜ

ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳ ಜೀರ್ಣೋದ್ಧಾರದಲ್ಲಿ ಸಕ್ರೀಯವಾಗಿ ಪಾಲು ಪಡೆದುಕೊಂಡಾಗ ನಮ್ಮೊಳಗಿನ ಧಾರ್ಮಿಕ ಚಿಂತನೆ ಬಲಗೊಳ್ಳುತ್ತದೆ. ಮರೋಡಿಯ ಎತ್ತರದ ಸುಂದರ ಪ್ರದೇಶದಲ್ಲಿ ಕೊಡಮಣಿತ್ತಾಯ ದೈವದ ಸಾನಿಧ್ಯ ಬೆಳಗಿದ್ದು, ಎಲ್ಲರ ಸಹಕಾರದಲ್ಲಿ ಪುರಾತನ ಧಾರ್ಮಿಕ ತಾಣವೊಂದು ಅಭಿವೃದ್ಧಿ ಕಂಡಿದೆ. ಮರೋಡಿ ಗ್ರಾಮಸ್ಥರಲ್ಲಿ ಧಾರ್ಮಿಕ ಚಿಂತನೆ ವ್ಯಾಪಕವಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ದೈವಗಳ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮದ ನಿಮಿತ್ತ ಫೆಬ್ರವರಿ […]

ಜೈನರ ಧಾರ್ಮಿಕ ಭಾವನೆಗೆ ಧಕ್ಕೆ-ದೂರು

ಬೆಳ್ತಂಗಡಿ: ಜೈನ ಧರ್ಮದ ಆರಾಧ್ಯ ದೇವರಾದ ಗೊಮಟೇಶ್ವರ ಸ್ವಾಮಿಯ ಬಗ್ಗೆ ಅಶ್ಲೀಲ , ಅವಹೇಳನಕಾರಿಯಾಗಿ  ಸಂದರ್ಶನವೊಂದರಲ್ಲಿ ಆಯುಬ್ ಖನ್ ಹೇಳಿಕೆ ನೀಡಿದ್ದು ಜೈನ ಧರ್ಮದ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗಿದೆ.            ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಳಿದ ಸಮುದಾಯಗಳಂತೆ ಜೈನಧರ್ಮವು ಧಾರ್ಮಿಕ ಪರಂಪರೆ ಹಾಗೂ ಭಗವಾನ್ ಮಹಾವೀರರ ವಾಣಿಯಂತೆ ‘ಬದುಕು ಮತ್ತು ಬದುಕಲು ಬಿಡು’ ಎನ್ನುವ ತತ್ವ-ಸಿದ್ಧಾಂತ ದೊಂದಿಗೆ ಎಲ್ಲಾ ಧರ್ಮದವರೊಂದಿಗೆ ಸಾಮರಸ್ಯದಿಂದ ಬಾಳುತ್ತಿರುವ ಆಹಿಂಸಾಮಯ ಧರ್ಮವಾಗಿದೆ. ಜೈನ ಧರ್ಮದ ಭಗವಾನ್ ಬಾಹುಬಲಿಯ ಸಂದೇಶಗಳ […]

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಜ್ಯ ಮಟ್ಟದ ಆನ್ಲೈನ್ ಭಾಷಣ ಸ್ಪರ್ಧೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಆಶ್ರಯದಲ್ಲಿ ‘ಯುವೋತ್ಸವ’ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ ಪ್ರಯುಕ್ತ ‘ಯುವ ಮನಸ್ಸುಗಳಲ್ಲಿ ಸ್ವಾಮಿ ವಿವೇಕಾಂದರು’ ಎಂಬ ವಿಷಯದಲ್ಲಿ ರಾಜ್ಯ ಮಟ್ಟದ ಆನ್ಲೈನ್ ಭಾಷಣ ಸ್ಪರ್ಧೆ ನಡೆಯಲಿದೆ ಎಂದು ಜೆಸಿಐ ಅಧ್ಯಕ್ಷ ಪ್ರಸಾದ್ ಬಿ. ಎಸ್. ಹೇಳಿದರು.ಅವರು ಫೆಬ್ರವರಿ 10ರಂದು ಬೆಳ್ತಂಗಡಿಯ ಪ್ರೆಸ್‌ಕ್ಲಬ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,’ ಸ್ಪರ್ಧಾ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಶೇಷ ಬಹುಮಾನ ಹಾಗೂ ಜೆಸಿಐ ಟ್ರೋಪಿಯನ್ನು ನೀಡಲಾಗುವುದು. ಕನ್ನಡ ಭಾಷೆಯಲ್ಲಿ ನಡೆಯುವ ಈ […]