ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಧ್ಯೇಯದೊಂದಿಗೆ ಚುನಾವಣೆಗೆ ಸ್ಪರ್ಧೆ- ಡಾ. ಎಂ.ಎನ್. ರಾಜೇಂದ್ರ ಕುಮಾರ್

ಬೆಳ್ತಂಗಡಿ: ಪಂಚಾಯತ್ ಸದಸ್ಯರು, ಸಹಕಾರಿ ಬಂಧುಗಳ ಹಾಗೂ ಆತ್ಮೀಯರ ಅಭಿಲಾಷೆಯಂತೆ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು.ಅವರು ನವೆಂಬರ್ 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ, ಗಣಪತಿ ದೇವರ ದರ್ಶನ ನಡೆಸಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.ಗ್ರಾಮ ಪಂಚಾಯತ್, ನಗರ ಪಂಚಾಯತ್ ಹಾಗೂ ಪಟ್ಟಣ […]

ಸಿ.ಎಂ. ಕಾಳಜಿ ಒ.ಕೆ.-ಮಾಸ್ಕ್ ಸರಿಯಾಗಿ ಧರಿಸಿಲ್ಲ ಯಾಕೆ…

ಸಿ.ಎಂ. ಕಾಳಜಿ ಒ.ಕೆ.-ಮಾಸ್ಕ್ ಸರಿಯಾಗಿ ಧರಿಸಿಲ್ಲ ಯಾಕೆ… ಕೊರೋನಾ ವಿರುದ್ಧದ ಹೋರಾಟದ ಅಂಗವಾಗಿ ಲಾಕ್ ಡೌನ್ನಿಗೆ ಕರೆ ನೀಡಿರುವ ತನ್ನ ಸರಕಾರದ ಕಾರ್ಯಾಚರಣೆಯ ರಿಯಾಲಿಟಿ ಚೆಕ್ ಗೆ ಇಳಿದ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರು ಎಪ್ರಿಲ್ 12ರ ಮಧ್ಯಾಹ್ನ ಯಾರಿಗೂ ಪೂರ್ವಸೂಚನೆ ನೀಡದೇ; ಬೆಂಗಳೂರು ನಗರದ ಯಶವಂತಪುರ, ಗೋರಗುಂಟೆಪಾಳ್ಯ ಸಹಿತ ಸಾಕಷ್ಟು ಕಡೆಗಳಲ್ಲಿ ಪರಿಶೀಲನೆ ನಡೆಸಿದರು. ಇಳಿ ವಯಸ್ಸಿನಲ್ಲೂ ರಾಜ್ಯದ ಜನತೆಯ ಬದುಕಿನ ಬಗ್ಗೆ ಕಾಳಜಿ ಹೊತ್ತು, ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ಸ್ವತಹ ಆಖಾಡಕ್ಕೆ […]