ವಾರ ಭವಿಷ್ಯ- 11-05-2020 ರಿಂದ 17-05-2020 ರವರೆಗೆ:

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.
ಕೊರೋನಾದೊಂದಿಗೆ ಬದುಕಲು ಚಿಗುರಿದ ಕನಸು

ಜೀವನ ಪದ್ಧತಿ ಬದಲಿಸಿದರೆ ಪ್ರತಿಯೊಬ್ಬರು ಕೊರೋನಾ ಮಾರಿಯಿಂದ ಪಾರಾಗಬಹುದು ಬರಹ: ಅರವಿಂದ ಚೊಕ್ಕಾಡಿ ಲಾಕ್ಡೌನ್ ಪ್ರಾರಂಭದ ದಿನಗಳಲ್ಲಿ ಎಲ್ಲರೂ ಸೇರಿ ಜನರಿಗೆ ಬೈದದ್ದೇ ಬೈದದ್ದು.ನಾನು ಬೈಯ್ಯಲಿಲ್ಲ. ಯಾಕೆಂದರೆ ಒಂದು ಎಚ್ಚರ ಹುಟ್ಟಿಸಲು ಲಾಕ್ಡೌನ್ ಸಹಾಯಕವೆ ಹೊರತು ಅದೇ ವೈರಸ್ ಹೋಗುವ ತನಕ ಅಲ್ಲ ಎಂದು ಗೊತ್ತಿತ್ತು. ಆಗ ಬೈತಾ ಇದ್ದರೆ ಇವತ್ತು ಮಾತಾಡುವ ನೈತಿಕ ಅರ್ಹತೆ ಇರುವುದಿಲ್ಲ.ಸರ್ವೈವಲ್ ಆಫ್ ದ ಫಿಟ್ಟೆಸ್ಟ್ ತತ್ವವನ್ನು ಕಲ್ಯಾಣ ರಾಷ್ಟ್ರಗಳು ಬದಲಿಸುವ ಅಭಿನಂದನಾರ್ಹ ಪ್ರಯತ್ನ ಮಾಡಿವೆ. ಆದರೂ ಪರಿಸ್ಥಿತಿ ಕಠಿಣವಾದಾಗ ಸರ್ವೈವಲ್ […]
ವಾರ ಭವಿಷ್ಯ- 04-05-2020 ರಿಂದ 10-05-2020 ರವರೆಗೆ:

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.
ಕೊರೋನಾ ಸೋಂಕಿನ ವಿರುದ್ಧ ಹೋರಾಟ ಲಾಕ್ ಡೌನ್ ಅಂತಿಮ ಹೋರಾಟವಲ್ಲ – ಆರಂಭ ಮಾತ್ರ ಮಾಸ್ಕ್ ಧಾರಣೆ ಹಾಗೂ ವೈಯಕ್ತಿಕ ಅಂತರ ಆಂದೋಲನವಾಗಬೇಕು

ಕೊರೋನಾ ಸೋಂಕಿನ ಹರಡುವಿಕೆಯ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಲಾಕ್ ಡೌನಿಗೆ ಇದೀಗ 40ದಿನಗಳು ಕಳೆಯಿತು. ಇನ್ನು ಮುಂದೆ ಏನು ಎಂಬ ಕುತೂಹಲ ಪ್ರತಿಯೋರ್ವ ಭಾರತೀಯನಲ್ಲಿದೆ. 40ದಿನಗಳ ಸುದೀರ್ಘ ಲಾಕ್ ಡೌನ್ ಹೋರಾಟ ಮಹಾಮಾರಿ ಕೊರೋನಾ ಸೋಂಕನ್ನು ನಮ್ಮ ದೇಶದಿಂದ ಬಡಿದೋಡಿಸಬಹುದಾ…ನಾವಿನ್ನು ನೆಮ್ಮದಿಯಾಗಿ ಮೊದಲಿನಂತೆ ಓಡಾಡಿಕೊಂಡಿರಬಹುದಾ…ಮುಂತಾದ ಪ್ರಶ್ನೆಗಳು ಎಲ್ಲರ ಮನದಲ್ಲಿ ಹರಿದಾಡುತ್ತಿದೆ. ಇದಕ್ಕೆಲ್ಲಾ ಒಂದೇ ಉತ್ತರ ‘ ಕೊರೋನಾ ಸೋಂಕಿನ ವಿರುದ್ಧ ಲಾಕ್ ಡೌನ್ ಅಂತಿಮ ಹೋರಾಟವಲ್ಲ, ಇದು ಹೋರಾಟದ ಆರಂಭ […]
ವಾರ ಭವಿಷ್ಯ- 27-04-2020 ರಿಂದ 03-05-2020 ರವರೆಗೆ

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.
ಅಪ್ಪನ ನಿರ್ಮೋಹಿ ಜೀವನ ಪಯಣ

-ದೀಪಾ ಫಡಕೆ ಮೂವತ್ತೇಳು ವರ್ಷಗಳ ಹಿಂದಿನ ಮಾತಿದು. ಆಗಿನ್ನೂ ಲವ್ ಮ್ಯಾರೇಜು ಎಂದರೆ ಹೆತ್ತವರು ಕೆಣ್ಣು ಕೆಂಪಾಗಿಸಿಕೊಳ್ಳುವ ಕಾಲವದು. ಅಣ್ಣನ ಸ್ನೇಹಿತರಲ್ಲಿ ಒಬ್ಬರು ಪ್ರೇಮವಿವಾಹ ಮಾಡಿಕೊಂಡು ವಾಸಕ್ಕೆ ಮನೆ ಸಿಗದೇ ಒದ್ದಾಡುತ್ತಿದ್ದರು. ಅವರದೆ ಸಮುದಾಯದೊಳಗೆ ಮದುವೆಯಾಗಿದ್ದರೂ ಅವರು ಭಿನ್ನ ಒಳಪಂಗಡಕ್ಕೆ ಸೇರಿದ್ದರು. ನಮ್ಮ ಮನೆಯ ಅಂಗಳದಲ್ಲಿ ಒಂದು ಔಟ್ ಹೌಸ್ ಇದ್ದದ್ದೂ ಸ್ನೇಹಿತರ ಕಣ್ಣಿಗೆ ಬಿದ್ದಿತ್ತು. ಪರೀಕ್ಷಿಸಲೆಂದೋ ನಿಜಕ್ಕೂ ಬೇಕೆಂದೊ ಬಾಡಿಗೆಗೆ ಕೊಡುವಿರಾ ಎಂದು ಅಣ್ಣನಲ್ಲಿ ಕೇಳಿದ್ದರು. ಅಣ್ಣ, ಅಪ್ಪನಲ್ಲಿ ಬಂದು ಹೀಗೀಗೆ ನಡೆದಿದೆ ಅಪ್ಪ, ಅವರಿಗೆ […]
ಸಂಪಾದಕೀಯ
ಕೊರೋನಾ ಸೋಂಕು ದಾಳಿಯ ಭೀತಿಯಿಂದ ಭಾರತ ದೇಶವೇ ಲಾಕ್ ಡೌನ್ ಆಗಿ ತಿಂಗಳೊಂದು ಕಳೆಯಿತು. ಲಾಕ್ ಡೌನ್ ಆದೇಶ ಪಾಲಿಸಿ, ದೇಶದ ಸುಮಾರು 95% ಮಂದಿ ಮನೆಯೊಳಗಿದ್ದು ಕೊರೋನಾ ಮಾರಿಯ ವಿರುದ್ಧದ ಹೋರಾಟದಲ್ಲಿ ಸರಕಾರಗಳಿಗೆ ಸಾಥ್ ನೀಡಿದ್ದಾರೆ. 5%ಗೂ ಕಡಿಮೆ ಮಂದಿ ಗೊತ್ತಿದ್ದೋ-ಗೊತ್ತಿಲ್ಲದೆಯೋ ಲಾಕ್ ಡೌನ್ ನಿಯಮ ಮುರಿಯುವುದರ ಜೊತೆಗೆ, ಕೊರೋನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಸರಕಾರದೊಂದಿಗೆ ಅಸಹಕಾರ ತೋರುತ್ತಿದ್ದಾರೆ. ಸರಕಾರಗಳ ಎಲ್ಲ ಪ್ರಯತ್ನಗಳ ನಡುವೆಯೂ ಕೊರೋನಾ ಸೋಂಕು ಮನುಕುಲಕ್ಕೇ ಸವಾಲು ಹಾಕುವ ರೀತಿಯಲ್ಲಿ ಅಟ್ಟಹಾಸದಿಂದ ಮೆರೆಯುತ್ತಿದೆ. […]
ವಾರ ಭವಿಷ್ಯ- 20-04-2020 ರಿಂದ 26-04-2020 ರವರೆಗೆ:

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.
ಸಂಪಾದಕೀಯ

ದೇಶದಲ್ಲಿ ಕೊರೋನಾ ಸೋಂಕಿನ ವಿರುದ್ಧ ಹೋರಾಟಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ದೃಢ ಸಂಕಲ್ಪ ತೊಟ್ಟಿದ್ದು; ಲಾಕ್ ಡೌನಿನಂತಹ ಕಠಿಣ ಕ್ರಮಗಳನ್ನು ಕೈಗೊಂಡಿದೆ. ದೇಶದ 90%ಜನತೆ ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ಸರಕಾರದೊಂದಿಗೆ ಕೈಜೋಡಿಸಿದ್ದು; ರಾಷ್ಟ್ರ ಸಂಕಷ್ಟವನ್ನೆದುರಿಸುವಾಗ ನಮ್ಮ ಅಭಿಪ್ರಾಯ ಭೇದಗಳನ್ನು ಬದಿಗಿರಿಸಿ, ಮನುಕುಲದ ವೈರಿಯಾದ ಕೊರೋನಾ ಸೋಂಕಿನ ವಿರುದ್ಧ ಹೋರಾಡುವ ಒಂದಂಶದ ಕಾರ್ಯಕ್ರಮದಲ್ಲಿ ಸರಕಾರದ ಜೊತೆಗಿರಲು ತೀರ್ಮಾನಿಸಿದ್ದಾರೆ. ದೇಶದ ನಾಗರಿಕರ ಈ ಮೌಲ್ಯಾಧಾರಿತ ನಡೆಯನ್ನೇ ಆಡಳಿತಾರೂಢ ಪಕ್ಷದ ಕೆಲ ಮರಿಪುಢಾರಿಗಳು ತಮಗೆ ಹಾಗೂ ತಮ್ಮ ಪಕ್ಷಕ್ಕೆ […]
ವಾರ ಭವಿಷ್ಯ: 13-04-2020 ರಿಂದ 19-04-2020 ರವರೆಗೆ

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.